Astrology: ವರ್ಷಗಳಿಂದ ಕಷ್ಟ ಅನುಭವಿಸುತ್ತಿದ್ದ ಈ ರಾಶಿಗಳಿಗೆ ಕೊನೆಗೂ ಅದೃಷ್ಟ ಶುರು- ಇಟ್ಟ ಹೆಜ್ಜೆ ಯಶಸ್ಸು. ಯಾವ ರಾಶಿಗಳಿಗೆ ಗೊತ್ತೇ?

Astrology: ಸೂರ್ಯದೇವನನ್ನು ಎಲ್ಲಾ ಗ್ರಹಗಳ ರಾಜ ಎಂದು ಕರೆಯುತ್ತಾರೆ. ಸೂರ್ಯನ ಸ್ಥಾನ ಬದಲಾವಣೆ ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ಜೂನ್ 15ರಂದು ಸೂರ್ಯನು ಕರ್ಕಾಟಕ ರಾಶಿಯನ್ನು ಪ್ರವೇಶಿಸಿದ್ದು, ಒಂದು ವರ್ಷದ ಬಳಿಕ ಈ ರಾಶಿಗೆ ಸೂರ್ಯದೇವ ಪ್ರವೇಶ ಮಾಡಿದ್ದಾನೆ. ಇದರ ವಿಶೇಷ ಪರಿಣಾಮ ಕೆಲವು ರಾಶಿಗಳ ಮೇಲೆ ಪರಿಣಾಮ ಬೀರಲಿದ್ದು, ಆ ರಾಶಿಗಳು ಯಾವುವು ? ಅವುಗಳಿಗೆ ಏನೆಲ್ಲಾ ವಿಶೇಷ ಪರಿಣಾಮ ಸಿಗಲಿದೆ ಎಂದು ತಿಳಿಸುತ್ತೇವೆ ನೋಡಿ..

ಮಿಥುನ ರಾಶಿ :- ಸೂರ್ಯದೇವ ಕರ್ಕಾಟಕ ರಾಶಿಗೆ ಪ್ರವೇಶ ಮಾಡಿರುವುದರಿಂದ ಈ ರಾಶಿಯವರಿಗೆ ವಿಶೇಷ ಫಲ ಸಿಗುತ್ತದೆ. ನಿಮಗೆ ದಿಢೀರ್ ಧಾನಲಾಭ ಆಗುತ್ತದೆ. ಮನೆಯವರ ಬೆಂಬಲ ನಿಮಗೆ ಸಿಗುತ್ತದೆ. ನಿಮ್ಮ ಆಸೆ ಈಡೇರಿಸಲು ಮನೆಯವರ ಪ್ರಯತ್ನ ಇರುತ್ತದೆ. ಇದನ್ನು ಓದಿ..Jeevan Labh: ಹೆಚ್ಚು ಆಲೋಚನೆ ಬೇಡ, ದಿನಕ್ಕೆ 256 ರೂಪಾಯಿ ಉಳಿಸಿದರೆ, 54 ಲಕ್ಷ ನಿಮ್ಮದಾಗುತ್ತದೆ. LIC ಅಲ್ಲಿ ಮಾಧ್ಯಮ ವರ್ಗದವರಿಗೆ ಬೆಸ್ಟ್ ಯೋಜನೆ. ಯಾವುದು ಗೊತ್ತೇ?

ಧನು ರಾಶಿ :- ಸೂರ್ಯದೇವನ ಸಂಚಾರ ಶುಭವಾಗುತ್ತದೆ. ನಿಮ್ಮ ಜೊತೆಗೆ ಅದೃಷ್ಟ ಬರುತ್ತದೆ, ನಿಮ್ಮ ಉದ್ಯೋಗ ಮತ್ತು ಬ್ಯುಸಿನೆಸ್ ಎರಡು ಕೂಡ ಬೇರೆ ಊರಿಗೆ ಹೋಗಬೇಕಾಗಬಹುದು. ಕೆಲಸದಲ್ಲಿ ಪ್ರಗತಿ ಕಾಣುತ್ತೀರಿ.

ಮಿಥುನ ರಾಶಿ :- ಸೂರ್ಯನ ಸ್ಥಾನ ಬದಲಾವಣೆ ಈ ರಾಶಿಯವರ ಬದುಕಿನ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ. ಈ ವೇಳೆ ನೀವು ಶುಭ ಫಲಿತಾಂಶಗಳನ್ನು ಪಡೆಯುತ್ತೀರಿ. ಮಕ್ಕಳಿಂದ ನೀವು ಒಳ್ಳೆಯ ಸುದ್ದಿಗಳನ್ನು ಕೇಳುತ್ತೀರಿ. ನಿಮ್ಮ ಹಣಕಾಸಿನ ಸ್ಥಿತಿ ಚೆನ್ನಾಗಿರುತ್ತದೆ. ಇದನ್ನು ಓದಿ..Kubera: ಕುಬೇರನ ಬಳಿ ತಿರುಮಲ ಶ್ರೀನಿವಾಸ ಸಾಲ ತೆಗೆದುಕೊಂಡಿರುವ ಪತ್ರ ಎಲ್ಲಿದೆ ಗೊತ್ತೇ?? ಈ ಪತ್ರದ ವಿಶೇಷತೆ ಏನು ಗೊತ್ತೇ?

AstrologyAstrology 2023 Astrology KannadaAstrology Kannada 2023Best News in Kannadahoroscopehoroscope 2023horoscope kannadahoroscope kannada 2023kannada astrologyKannada Astrology 2023kannada horoscopeKannada horoscope 2023kannada liveKannada NewsKannada Trending Newslive newslive news kannadalive trending newsNews in Kannadatoday horoscope 2023today horoscope 2023 in kannadatop news kannada